ಬೆಂಗಳೂರು:
ಕರಗ ಉತ್ಸವಕ್ಕೆ ಕೊರೊನಾ ಭೀತಿ ಇಲ್ಲ, ಪ್ರತಿ ವರ್ಷದಂತೆ ಈ ವರ್ಷವೂ ಕರಗ ನಡೆಯುತ್ತದೆ ಎಂದು ಬೆಂಗಳೂರು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.
ಅವರು ಕರಗ ಆಚರಣೆ ಸಮಿತಿಯವರು ಹಾಗೂ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದ ಅವರು, ಉತ್ಸವದ ವೇಳೆ ಕೊರೋನಾ ಸೋಂಕು ಹಾಗೂ ಕಾಲರಾ ಹಬ್ಬದಂತೆ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/Karaga.gif)