ದಾವಣಗೆರೆ :
ಕೊರೋನಾ ವೈರಸ್ ನಿಯಂತ್ರಣಕ್ಕೆ ಶ್ರೀ ಕನಕನ ಜೋಳಿಗೆ ಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ದಾವಣಗೆರೆ ಜಿಲ್ಲಾಧಿಕಾರಿಗಳಾದ ಮಹಂತೇಶ್ ಬೀಳಗಿ ಮುಖಾಂತರ 1,00,000 (ಒಂದು ಲಕ್ಷ) ರೂಪಾಯಿಗಳನ್ನು ಶ್ರೀಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ದೇಣಿಗೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ