ಬೆಂಗಳೂರು:
ಮಹಾರಾಷ್ಟ್ರದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಮಂಡ್ಯ ಜಿಲ್ಲೆಗೆ ತಂದು ಅಂತ್ಯಸಂಸ್ಕಾರ ನಡೆಸಲು ಅವಕಾಶ ಕಲ್ಪಿಸುವ ಮೂಲಕ ಅಧಿಕಾರಿಗಳೇ ಮಂಡ್ಯ ಜಿಲ್ಲೆಯನ್ನು ಕೊರೋನಾ ಗ್ರೀನ್ ಜೋನ್ನಿಂದ ರೆಡ್ಝೋನ್ ಪಟ್ಟಿಗೆ ಸೇರಿಸಿರುವ ಆತಂಕಕಾರಿ ವಿಷಯ ತಡವಾಗಿ ಬೆಳಕಿಗೆ ಬಂದಿದೆ
ಇದರ ಪರಿಣಾಮವಾಗಿ, ಪಾಂಡವಪುರ ತಾಲೂಕಿನ ಮೇಲುಕೋಟೆಯ ಕೊಡಗಹಳ್ಳಿಯಲ್ಲಿ ಒಂದೇ ಗ್ರಾಮದ ನಾಲ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/mandya.gif)