ಬೆಂಗಳೂರು:
ಬೆಂಗಳೂರು J J ನಗರ, ಪೊಲೀಸ್ ಠಾಣೆ ವ್ಯಾಪ್ತಯಲ್ಲಿ ನಿನ್ನೆ ನಡೆದ ಚೂರಿ ಇರಿತಕ್ಕೆ ಒಳಗಾಗಿ ಒಬ್ಬ ಯುವಕ ಮೃತ ಪಟ್ಟ ಘಟನೆ, ಅತ್ಯಂತ ಅಮಾನುವಿಯ ವಾಗಿದೆ.
ದ್ವಿಚಕ್ರ ವಾಹನದಲ್ಲಿ ಹೋಗಿದ್ದ ಯುವಕರು, ಸಣ್ಣ ಅಪಘಾತ ಸಂಬಂಧ ಮಾತಿಗೆ ಮಾತು ಬೆಳೆದು, ಘರ್ಷಣೆ ನಡೆದ ವಿಷಯದಲ್ಲಿ ಒಬ್ಬ ಯುವಕ, ತೊಡೆ ಮೇಲಿನ ಚೂರಿ ಇರಿತದಿಂದ, ತೀವ್ರ ಗಾಯಗೊಂಡು, ಮೃತಪಟ್ಟಿದ್ದಾನೆ.
ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದ ಬಾರ್ ಆಯಂಡ್ ರೆಸ್ಟೋರೆಂಟ್ ಗಳಲ್ಲಿ ನೋ ಸ್ಟಾಕ್, ಇಂದೂ ಸಿಗೋಲ್ಲ ಎಣ್ಣೆ!
ಈ ಸಂಬಂಧ ಪೊಲೀಸರು ಮೂವರು, ಯುವಕರನ್ನು ವಶ ಪಡೆದಿದ್ದಾರೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ