ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ : 75 ಯುನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ

ಬೆಂಗಳೂರು :

ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 75 ಯುನಿಟ್ ತನಕ ಉಚಿತ ವಿದ್ಯುತ್, ಸ್ವಯಂ ಉದ್ಯೋಗಕ್ಕೆ ನೀಡುವ ಸಹಾಯಧನವನ್ನು 50 ಸಾವಿರ ರೂ.ನಿಂದ 1 ಲಕ್ಷ ರೂ.ವರೆಗೆ ಹೆಚ್ಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಬಾಕ್ಸ್‌ ಆಫೀಸ್‌ನಲ್ಲಿ ಇತಿಹಾಸ ಬರೆದ ‘ಕೆಜಿಎಫ್ ಚಾಪ್ಟರ್ 2’.. ಫಸ್ಟ್ ಡೇ ಕಲೆಕ್ಷನ್‌ ಏಷ್ಟು  ಕೋಟಿ ?

ವಿಧಾನಸೌಧದದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಅಂಬೇಡ್ಕರರ 131 ನೇ ಜನ್ಮದಿನಾಚರಣೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಸ್ಪೂರ್ಥಿ ಭವನ ಕಲ್ಯಾಣ ಶಂಕುಸ್ಥಾಪನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಪರಭಾರೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಸುಪ್ರೀಂಕೋರ್ಟ್ ಆದೇಶಿಸಿದೆ. ರಾಜ್ಯದಲ್ಲೂ ಈ ಕಾಯ್ದೆ ಜಾರಿಗೆ ತರಲು ಸರ್ಕಾರ ಸಿದ್ದವಿದೆ ಎಂದರು.

ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ: ಮುಕ್ತ ತನಿಖೆಯಾಗಲು ಬಿಡಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇನ್ನು ಪೌರಕಾರ್ಮಿಕರಿಗೆ ಸರ್ಕಾರ ವಿಶೇಷ ಅನುದಾನ ಒದಗಿಸಲಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಸರ್ವರಿಗೂ ಆರೋಗ್ಯ ಕಾರ್ಡ್ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link