ಬೆಂಗಳೂರು: ಹೊತ್ತಿ ಉರಿದ ಹಾಸಿಗೆ ಮಳಿಗೆ..!

ಬೆಂಗಳೂರು: 

    ನಗರದ ದೊಡ್ಡಕನೇಲಿಯಲ್ಲಿ ಇಂದು ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ.ಕರ್ಲಾನ್ ಶಾಪ್ ನಲ್ಲಿ ಹೊತ್ತಿಕೊಂಡ ಬೆಂಕಿ ಪಕ್ಕದ ಮಳಿಗೆಗಳಿಗೂ ಹರಡಿದ್ದು, ಈ ಮಳಿಗೆಗಳಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಜೀವಹಾನಿಯಾಗಿಲ್ಲ. ಆದರೆ ಕರ್ಲಾನ್ ಮಳಿಗೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

ಈ ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link