ಕೊಡಗು:
ಕೊಡಗು ಜಿಲ್ಲೆಯ ಗೋಣಿಕೊಪ್ಪ, ವೀರಾಜಪೇಟೆ ಮತ್ತು ಮಡಿಕೇರಿ ಮಾರ್ಗದ ರಸ್ತೆಯನ್ನು ಸಂಚಾರ ಮುಕ್ತಗೊಳಿಸಲಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ಲಘುವಾಹನಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಭಾರಿ ವಾಹನಗಳ ಅಂದರೆ, ಬಸ್,ಲಾರಿಗಳ ಸಂಚಾರಕ್ಕೆ ಅನುಮತಿ ನಿರಾಕರಿಸಲಾಗಿದೆ.
![](https://prajapragathi.com/wp-content/uploads/2018/08/add.gif)
Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved