ದೇಣಿಗೆ ಸಂಗ್ರಹ

ಶಿರಾ 

ಕಾಮಗೊಂಡನಹಳ್ಳಿ ಮತ್ತು ಪಟ್ಟನಾಯಕನಹಳ್ಳಿಯಲ್ಲಿ ಗ್ರಾಮಸ್ಥರು ಹಾಗೂ ಅಂಗಡಿಯವರಿಂದ ಅತಿವೃಷ್ಟಿಯಿಂದಾಗಿ ಸಂಕಷ್ಟ್ಟದಲ್ಲಿರುವ ಕೊಡಗಿನ ಜನತೆಗೆ ದೇಣಿಗೆ ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಪುಟ್ಟರಾಜು, ಪಿ. ರಾಘವೇಂದ್ರ, ಎಂ. ಮಂಜು, ಮಹೇಶ್, ಹೇಮಂತ್ ಮತ್ತು ಸಾರ್ವಜನಿಕರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link