ಚಿತ್ರದುರ್ಗ
ಗಾಜಿಯಾಬಾದ್ನಲ್ಲಿ ರೈತರ ಮೇಲೆ ನಡೆದ ಪೆÇಲೀಸರ ದೌರ್ಜನ್ಯ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಜಂಡರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಡಾ. ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಭಾರತೀಯ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುವಾಗ ಪೆÇಲೀಸರು ಲಾಠಿ Zಪ್ರಹಾರ ಮಾಡಿದ್ದಾರೆ. ಇದು ರೈತ ಸಮುದಾಯಕ್ಕೆ ಮಾಡಿದ ಘೋರ ಅವಮಾನ. ಕೂಡಲೇ ಪ್ರಧಾನಿ ಮೋದಿ ರೈತರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ರೈತ ಮುಖಂಡರಾದ ಟಿ. ನುಲೇನೂರು ಎಂ. ಶಂಕರಪ್ಪ, ಭೂತಯ್ಯ, ಬಸ್ತಿಹಳ್ಳಿ ಜಿ. ಸುರೇಶ್ಬಾಬು, ಕೆ.ಸಿ. ಹೊರಕೇರಪ್ಪ, ಬಿ.ತಿಪ್ಪೇಸ್ವಾಮಿ, ಧನಂಜಯ್ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ