ಶಿರಾ
ನಗರದ ಕಸ್ತೂರಿ ರಂಗಪ್ಪ ನಾಯಕನ ಕೋಟೆಯ ಆವರಣದಲ್ಲಿ ಬುಧವಾರ ನಡೆದ ವಾಲ್ಮೀಕಿ ಜಯಂತೋತ್ಸವ ಸಮಾರಂಭದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಟಿ.ಸಿ.ಚಂದ್ರಯ್ಯ ಅವರನ್ನು ಶಾಸಕ ಬಿ.ಸತ್ಯನಾರಾಯಣ್ ಅಭಿನಂಧಿಸಿದರು. ನಗರಸಭೆಯ ಅಧ್ಯಕ್ಷ ಅಮಾನುಲ್ಲಾಖಾನ್, ಎಸ್.ರಾಮಚಂದ್ರಯ್ಯ ಸೇರಿದಂತೆ ಅನೇಕ ಪ್ರಮುಖರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ