ಹೊಸದುರ್ಗ:
ಚಿತ್ರದುರ್ಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ನಾರಾಯಣ ಸ್ವಾಮಿ ಗುರುವಾರ ಹೊಸದುರ್ಗದ ಕುಂಚಿಟಿಗ ಮಠಕ್ಕೆ ಭೇಟಿ ನೀಡಿ ಡಾ.ಶಾಂತವೀರ ಸ್ವಾಮೀಜಿಗಳ ಆಶ್ರ್ರೀವಾದ ಪಡೆದರು. ಇದೇ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








