ದಾವಣಗೆರೆ
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಘಟಕ ಆಯೋಜಿಸಿದ್ದ ಯುಜಿಸಿ-ನೆಟ್, ಕೆ-ಸ್ಲೆಟ್ ಪರೀಕ್ಷಾ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಸ್. ವಿ. ಹಲಸೆ, ಕುಲಸಚಿವ ಪ್ರೊ.ಪಿ. ಕಣ್ಣನ್, ಪರೀಕ್ಷಾಂಗ ಕುಲಸಚಿವ ಪ್ರೊ. ಬಸವರಾಜ ಬಣಕರ, ಹಿಂದುಳಿದ ವರ್ಗಗಳ ಘಟಕದ ಸಂಚಾಲಕ ಕುಮಾರ್ ಸಿದ್ಧಮಲ್ಲಪ್ಪ, ಟೈಮ್ಸ್ ಸಂಸ್ಥೆ ಪ್ರೊ. ನಾಗರಾಜ್ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
