ಬಳ್ಳಾರಿ:
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಸಲ್ಲಿಸಿದ್ದ ಇಬ್ಬರ ನಾಮ ಪತ್ರಗಳು ತಿರಸ್ಕೃತಗೊಂಡಿವೆ.
ಇಂದು ಚುನಾವಣಾಧಿಕಾರಿ ಡಾ.ರಾಮ್ ಪ್ರಸಾತ್ ಮನೋಹರ್ ನಾಮಪತ್ರಗಳ ಪರಿಶೀಲನೆ ನಡೆಸಿ, ಬಿಜೆಪಿಯ ಪರ್ಯಾಯ ಅಭ್ಯರ್ಥಿ ವೈ.ಅಣ್ಣಪ್ಪ ಮತ್ತ ಮತ್ತೋರ್ವ ಪಕ್ಷೇತರ ಅಭ್ಯರ್ಥಿ ಚೌಡಪ್ಪ ಅವರ ನಾಮ ಪತ್ರ ತಿರಸ್ಕರಿಸಿದ್ದಾರೆ. ಉಳಿದಂತೆ ಬಿಜೆಪಿ, ಕಾಂಗ್ರೆಸ್, ಬಿಎಸ್ಪಿ, ಎಸ್.ಎಸ್.ಯು.ಸಿ.ಐ ಪಕ್ಷದ ಅಭ್ಯರ್ಥಿಗಳು ಸೇರಿ 12 ಅಭ್ಯರ್ಥಿಗಳ ನಾಮಪತ್ರಗಳು ಸ್ಬೀಕೃತಗೊಂಡಿವೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/17.08.gif)