ಬೆಂಗಳೂರು:
ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡ ಹಿನ್ನಲೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ.ಪಾಟೀಲ್ ರಾಜಿನಾಮೆ ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಹೀನಾಯ ಸೋಲನುಭವಿಸಿದ ಕಾರಣದ, ಸೋಲಿನ ನೈತಿಕ ಹೊಣೆ ಹೊತ್ತ ಹೆಚ್.ಕೆ.ಪಾಟೀಲ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ದಿನೇಶ್ ಗುಂಡೂರಾವ್ ಗೆ ರಾಜಿನಾಮೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/05/hk-patill.gif)