ಆಯಂಕರ್ ಅನುಶ್ರೀ ತಂದೆ ವಿಚಾರ ಮಾಧ್ಯಮದವರಿಗೆ ನೀಡಿದ್ದಕ್ಕೆ ಬೇಸರ..!

ಬೆಂಗಳೂರು: ಸದ್ಯ ನಾನು ಅನುಶ್ರೀಯವರ ತಂದೆ ಎಂದು ಸಂಪತ್ ಎಂಬ ವ್ಯಕ್ತಿ ಹೇಳಿಕೊಂಡಿದ್ದು, ಈ ವಿಚಾರವನ್ನ ಶಿವಲಿಂಗೇಗೌಡ ಎಂಬಾತ ಅನುಶ್ರೀಯವರ ಗಮನಕ್ಕೂ ತಂದಿದ್ದಾರೆ.ಇದೇ ವಿಚಾರವಾಗಿ ಶಿವಲಿಂಗೇಗೌಡರ ವಿರುದ್ಧ ಬೇಸರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅನುಶ್ರೀಯವರ ತಂದೆ ಎಂದು ಹೇಳುತ್ತಿರುವ ಸಂಪತ್ ಸದ್ಯ ಪಾಶ್ವವಾಯುವಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊನೆ ಬಾರಿಗೆ ಮಕ್ಕಳನ್ನು ನೋಡಬೇಕೆಂಬ ಆಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಕೆಲಸ ಕೊಟ್ಟು, ಆಸ್ಪತ್ರೆ ಸೇರಿಸಿದ ಶಿವಲಿಂಗೇಗೌಡ ಅವರು ಕೇಳಿದಾಗ ಹೆಂಡತಿ, ಮಕ್ಕಳ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಅದನ್ನ ಶಿವಲಿಂಗೆಗೌಡ … Continue reading ಆಯಂಕರ್ ಅನುಶ್ರೀ ತಂದೆ ವಿಚಾರ ಮಾಧ್ಯಮದವರಿಗೆ ನೀಡಿದ್ದಕ್ಕೆ ಬೇಸರ..!