ತಿಪಟೂರು : ಅಪಘಾತದಲ್ಲಿ ಮಹಿಳೆ ಸಾವು , ನಾಲ್ವರ ಸ್ಥಿತಿ ಚಿಂತಾಜನಕ!!

ತಿಪಟೂರು : 

    ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದ ವಾಹನ ಮತ್ತು ಕಾರು ನಡುವೆ  ಅಪಘಾತ ಸಂಭವಿಸಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

     ಕಾರಿನಲ್ಲಿದ್ದ ಶಶಿಕಲಾ (50) ಸ್ಥಳದಲ್ಲೇ ಮೃತಪಟ್ಟ ಮಹಿಳೆ. ಇವರು ತಾಲ್ಲೂಕಿನ ಸೂಗೂರು ಮತ್ತಿಘಟ್ಟ ಗ್ರಾಮದವರಾಗಿದ್ದು, ದೇವಾಲಯಕ್ಕೆ ತೆರಳಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಈ ವೇಳೆ ಓರ್ವ ಮಹಿಳೆ ಮೃತಪಟ್ಟರೆ, ನಾಲ್ವರ ಸ್ಥಿತಿ ಗಂಭೀರವಾಗಿದೆ.

     ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ತಿಮ್ಲಾಪುರ ಗ್ರಾಮದ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನೀರು ತುಂಬಿದ ಟ್ಯಾಂಕರ್ ಲಾರಿ ಮತ್ತು ಕಾರಿನ ನಡುವೆ ನಡೆದ ಅಪಘಾತದಿಂದಾಗಿ ಈ ದುರಂತ ಸಂಭವಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap