ಪಾವಗಡ:
ಇಂದು ಪಾವಗಡ ತಾಲ್ಲೂಕಿನ ಪಳವಳ್ಳಿ ಕೆರೆಯ ಏರಿಯ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಮಾನ್ಯ ಸಂಸದರಾದ ಶ್ರೀ ಬಸವರಾಜು ರವರೊಂದಿಗೆ ಭೇಟಿ ನೀಡಿದ ಮಾನ್ಯ ತುಮಕೂರು ಜಿಲ್ಲೆಯ ವಿಧಾನಪರಿಷತ್ ಸದಸ್ಯರಾದ ಶ್ರೀ ಆರ್ ರಾಜೇಂದ್ರರವರು ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಹಾಗೂ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಿ,ತಕ್ಷಣ ಸರ್ಕಾರ ಮೃತ ಹೊಂದಿದವರಿಗೆ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯ ಮಾಡುವುದಾಗಿ ತಿಳಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/03/WhatsApp-Image-2022-03-19-at-1.27.55-PM.jpeg)