ತುಮಕೂರು : ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ

ತುಮಕೂರು

ಸಂವಿಧಾನ ಶಿಲ್ಪಿ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ರವರ 132 ನೇ ಜಯಂತಿಯ ಅಂಗವಾಗಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಾನ್ಯ ಪೊಲೀಸ್ ಅದೀಕ್ಷಕರಾದ ರಾಹುಲ್ ಕುಮಾರ್ ಷಹಪೂರ್ ವಾಡ್ ಐಪಿಎಸ್ ರವರು ಪುಷ್ಪ ನಮನಸಲ್ಲಿಸಿದರು ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿ.ಮರಿಯಪ್ಪ, ಕೆಎಸ್ಪಿಎಸ್ ರವರು ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತಿತರಿದ್ದರು

Recent Articles

spot_img

Related Stories

Share via
Copy link
Powered by Social Snap