ತುಮಕೂರು
ಸಂವಿಧಾನ ಶಿಲ್ಪಿ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ರವರ 132 ನೇ ಜಯಂತಿಯ ಅಂಗವಾಗಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಾನ್ಯ ಪೊಲೀಸ್ ಅದೀಕ್ಷಕರಾದ ರಾಹುಲ್ ಕುಮಾರ್ ಷಹಪೂರ್ ವಾಡ್ ಐಪಿಎಸ್ ರವರು ಪುಷ್ಪ ನಮನಸಲ್ಲಿಸಿದರು ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿ.ಮರಿಯಪ್ಪ, ಕೆಎಸ್ಪಿಎಸ್ ರವರು ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತಿತರಿದ್ದರು
![](https://prajapragathi.com/wp-content/uploads/2023/04/IMG-20230414-WA0001.jpg)