ರಾಜ್ಯದಲ್ಲಿ ಶುರುವಾಯ್ತು ಮತ್ತೊಂದು `ದಂಗಲ್’ : ಮಾವಿನ ಹಣ್ಣು ಮಾರ್ಕೆಟ್ ಹಿಂದೂಗಳ ಪಾಲಾಗಬೇಕು ಎಂಬ ಅಭಿಯಾನ ಶುರು

ಹಾಸನ : ರಾಜ್ಯದಲ್ಲಿ ಹಿಜಾಬ್, ಹಲಾಲ್, ಅಜಾನ್ ವಿವಾದದ ಬೆನ್ನಲ್ಲೇ ಇದೀಗ ಹೊಸ ಅಭಿಯಾನ ಶುರುವಾಗಿದ್ದು, ಮಾವಿನಹಣ್ಣಿನ ಮಾರ್ಕೆಟ್ ಹಿಂದುಗಳದ್ದಾಗಿರಬೇಕು.ಮಾವಿನ ಸೀಜನ್ ಆರಂಭವಾಗುತ್ತಿದ್ದಂತೆಯೇ ಹಾಸನದಲ್ಲಿ ಹೊಸ ಅಭಿಯಾನ ಆರಂಭವಾಗಿದ್ದು, ಮಾವಿನ ಹಣ್ಣು ಹೋಲ್ ಸೆಲ್ ಮಾರ್ಕೆಟ್ ಹಿಂದೂಗಳ ಪಾಲಾಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಗಳು ವೈರಲ್ ಆಗುತ್ತಿವೆ. ಆಜಾನ್‌ ವೇಳೆ ಮೈಕ್ ಬಳಕೆ: ಹೊಸ ಆದೇಶ ಹೊರಡಿಸಿಲ್ಲ ಎಂದ ಸಿಎಂ ಮಾವಿನ ಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು. ಹಿಂದೂ ಯುವಕರೇ ಮುಂದೆ ಬನ್ನಿ ಎಂದು ಕರೆ ನೀಡಲಾಗಿದೆ.ವಾಟ್ಸಪ್ … Continue reading ರಾಜ್ಯದಲ್ಲಿ ಶುರುವಾಯ್ತು ಮತ್ತೊಂದು `ದಂಗಲ್’ : ಮಾವಿನ ಹಣ್ಣು ಮಾರ್ಕೆಟ್ ಹಿಂದೂಗಳ ಪಾಲಾಗಬೇಕು ಎಂಬ ಅಭಿಯಾನ ಶುರು