ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಮೇ 7 ಕ್ಕೆ ಪಶು ಅಂಬುಲೆನ್ಸ್ ಸೇವೆ ಆರಂಭ

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಜಾನುವಾರುಗಳಿಗೆ ಮನೆಬಾಗಿಲಲ್ಲೇ ಚಿಕಿತ್ಸೆ ನೀಡಲು ಪಶು ಅಂಬುಲೆನ್ಸ್ ಸೇವೆ ಆರಂಭಿಸಲಾಗುತ್ತಿದ್ದು, ಮೇ 7 ರಂದು ಇದಕ್ಕೆ ಚಾಲನೆ ದೊರೆಯಲಿದೆ. ಶುಕ್ರವಾರದಂದು ವಿಕಾಸಸೌಧದಲ್ಲಿ ಸಂಚಾರಿ ಪಶು ಅಂಬುಲೆನ್ಸ್ ಅನ್ನು ಪರೀಕ್ಷಿಸಿದ ಬಳಿಕ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಈ ಮಾಹಿತಿ ನೀಡಿದ್ದು, ಮೇ 7ರಂದು ಕೇಂದ್ರ ಪಶುಸಂಗೋಪನಾ ಸಚಿವ ಪುರುಷೋತ್ತಮ ರೂಪಾಲ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಆಂಬುಲೆನ್ಸ್ ಗಳಿಗೆ ಹಸಿರು ನಿಶಾನೆ … Continue reading ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಮೇ 7 ಕ್ಕೆ ಪಶು ಅಂಬುಲೆನ್ಸ್ ಸೇವೆ ಆರಂಭ