ಏಪ್ರಿಲ್ 1,ಶ್ರೀ ಶಿವಕುಮಾರ ಸ್ವಾಮೀಜಿವರ ೧೧೫ ನೆಯ ಜಯಂತಿ

ಏಪ್ರಿಲ್ ಒಂದನೇ ದಿನಾಂಕ ದಂದು ಶ್ರೀ ಸಿದ್ದಗಂಗಾ ಕ್ಷೇತ್ರ, ತುಮಕೂರಿನಲ್ಲಿ ಹಮ್ಮಿಕೊಂಡಿರುವ, Dr ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿ ಗಳವರ ೧೧೫ ನೆಯ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್ಕೆ ಆಗಮಿಸಬೇಕೆಂದು, ರಾಜ್ಯ ಬಿಜೆಪಿ ಉಪಾಧ್ಯಕ್ಷರೂ , ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಶ್ರಿ ಬಿ ವೈ ರಾಘವೇಂದ್ರ ರವರು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು, ಇಂದು ಆಹ್ವಾನಿಸಿದರು.

 

ಮಗಳಿಗೆ ಶ್ರೀಮಂತ ವರ ಸಿಗಲಿ, ನನಗೆ ಪಿಎಸ್‌ಐ ನೌಕ್ರಿ ಬರಲಿ: ಸವದತ್ತಿ ಯಲ್ಲಮ್ಮಗೆ ಭಕ್ತರಿಂದ ವಿಚಿತ್ರ ಬೇಡಿಕೆ

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap