ಏಪ್ರಿಲ್ 1,ಶ್ರೀ ಶಿವಕುಮಾರ ಸ್ವಾಮೀಜಿವರ ೧೧೫ ನೆಯ ಜಯಂತಿ

ಏಪ್ರಿಲ್ ಒಂದನೇ ದಿನಾಂಕ ದಂದು ಶ್ರೀ ಸಿದ್ದಗಂಗಾ ಕ್ಷೇತ್ರ, ತುಮಕೂರಿನಲ್ಲಿ ಹಮ್ಮಿಕೊಂಡಿರುವ, Dr ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿ ಗಳವರ ೧೧೫ ನೆಯ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್ಕೆ ಆಗಮಿಸಬೇಕೆಂದು, ರಾಜ್ಯ ಬಿಜೆಪಿ ಉಪಾಧ್ಯಕ್ಷರೂ , ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಶ್ರಿ ಬಿ ವೈ ರಾಘವೇಂದ್ರ ರವರು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು, ಇಂದು ಆಹ್ವಾನಿಸಿದರು.   ಮಗಳಿಗೆ ಶ್ರೀಮಂತ ವರ ಸಿಗಲಿ, ನನಗೆ ಪಿಎಸ್‌ಐ ನೌಕ್ರಿ ಬರಲಿ: ಸವದತ್ತಿ … Continue reading ಏಪ್ರಿಲ್ 1,ಶ್ರೀ ಶಿವಕುಮಾರ ಸ್ವಾಮೀಜಿವರ ೧೧೫ ನೆಯ ಜಯಂತಿ