ಅಶ್ವತ್ಥನಾರಾಯಣ ಅತ್ಯಂತ ಭ್ರಷ್ಟ ರಾಜಕಾರಣಿ: ಡಿ.ಕೆ. ಶಿವಕುಮಾರ್ ಟೀಕೆ

ರಾಮನಗರ: ‘ ಸಚಿವ ಅಶ್ವತ್ಥನಾರಾಯಣ ಕರ್ನಾಟಕ ಕಂಡಂತಹ ಅತ್ಯಂತ ಭ್ರಷ್ಟ ರಾಜಕಾರಣಿಗಳಲ್ಲಿ ಒಬ್ಬರು. ಆದರೂ ನಾನು ಬ್ರಾಹ್ಮಣನ ಥರ ಇದ್ದೇನೆ, ಶುದ್ಧ ರಾಜಕಾರಣಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದರು. ಕನಕಪುರದಲ್ಲಿ ಬುಧವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ರಾಜ್ಯಕ್ಕೆ ಅಮಿತ್‌ ಶಾ ಬಂದರು ಎಂಬ ಕಾರಣಕ್ಕೆ ನಾವು ಅವರನ್ನು ಟಾರ್ಗೆಟ್ ಮಾಡಿಲ್ಲ. ಸತ್ಯ ಜನರ ಮುಂದೆ ಇಟ್ಟಿದ್ದೇವೆ. ನಮ್ಮ ವಿರುದ್ಧ ಏನು ಬೇಕಾದರೂ ತನಿಖೆ ಮಾಡಲಿ. ಅದನ್ನೆಲ್ಲ ಎದುರಿಸಲು ಸಿದ್ಧರಿದ್ದೇವೆ’ … Continue reading ಅಶ್ವತ್ಥನಾರಾಯಣ ಅತ್ಯಂತ ಭ್ರಷ್ಟ ರಾಜಕಾರಣಿ: ಡಿ.ಕೆ. ಶಿವಕುಮಾರ್ ಟೀಕೆ