ಕಳಸಾ- ಬಂಡೂರಿ ಕಾಮಗಾರಿ ಶೀಘ್ರ ಆರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನರಗುಂದ (ಗದಗ ಜಿಲ್ಲೆ):  ‘ಅಧಿಕಾರ ಇಲ್ಲದಿದ್ದರೂ, ಇದ್ದಾಗಲೂ ಕಳಸಾ- ಬಂಡೂರಿ ಯೋಜನೆಗಾಗಿ ನಿರಂತರ ಹೋರಾಟ ಮಾಡಿದ್ದೇವೆ. ಇದಕ್ಕೆ ಪ್ರೇರಕವಾಗಿ ನರಗುಂದ ಬಂಡಾಯ ನೆಲದ ಶಕ್ತಿ ಅಪಾರವಾಗಿದೆ. ಇದನ್ನು ಅರಿತೇ ಈ ಯೋಜನೆಗೆ ₹1 ಸಾವಿರ ಕೋಟಿ ತೆಗೆದಿರಿಸಲಾಗಿದೆ.ಶೀಘ್ರವೇ ಕಾನೂನು ತೊಡಕು ನಿವಾರಿಸಿ ಕಳಸಾ- ಬಂಡೂರಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ಶುಕ್ರವಾರ ನರಗುಂದ ವಿಧಾನಸಭಾ ಮತಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.’ನಮ್ಮ … Continue reading ಕಳಸಾ- ಬಂಡೂರಿ ಕಾಮಗಾರಿ ಶೀಘ್ರ ಆರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ