ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮ ಮುಖ್ಯ ಗುರಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ: ಉಡುಪಿ, ಏಪ್ರಿಲ್ 12: ಧ್ವನಿ ಇಲ್ಲದವರಿಗೆ, ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮ ಮುಖ್ಯ ಗುರಿ. ಸ್ವಾಭಿಮಾನದ ಬದುಕು ಬದುಕಲು ಎಲ್ಲರಿಗೂ ಹಕ್ಕಿದೆ ಎನ್ನುವುದನ್ನು ಭಾ.ಜ.ಪ ನಮಗೆ ಸ್ಪಷ್ಟವಾಗಿ ಹೇಳಿಕೊಟ್ಟಿದೆ. ಅದನ್ನೇ ನಮ್ಮ ಕಾರ್ಯಕ್ರಮದಲ್ಲಿ ಅಳವಡಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಸೋಮವಾರ ಸಂಜೆ ಉಡುಪಿಯ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜ್ಯೋತಿಬಾ ಫುಲೆಯವರ ಜನ್ಮದಿನಾಚಾರಣೆ ಹಾಗೂ ವಿವಿಧ ಸಮುದಾಯಗಳ ಮುಖಂಡರ ಜತೆಗಿನ ಸಂವಾದ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. … Continue reading  ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮ ಮುಖ್ಯ ಗುರಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ