‘ಆಯಂಕರ್​ಗಳಿಗೆ ಬೈಯ್ಯುತ್ತಿದ್ದೆ, ಆದ್ರೆ ಈಗ ನಾನೇ ಆಯಂಕರ್​’: ಹೊಸ ಜರ್ನಿ ಆರಂಭಿಸಿದ ಬಿಗ್​ ಬಾಸ್​ ಮಂಜು

ಬೆಂಗಳೂರು:

 ಕಲರ್ಸ್​ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ’ ಕಾರ್ಯಕ್ರಮಕ್ಕೆ ಮಂಜು ಪಾವಗಡ ನಿರೂಪಕ ಆಗಿದ್ದಾರೆ. ಈ ಹೊಸ ಜವಾಬ್ದಾರಿ ಬಗ್ಗೆ ಅವರು ಮಾತನಾಡಿದ್ದಾರೆ.ನಟ ಮಂಜು ಪಾವಗಡ ಅವರಿಗೆ ‘ಬಿಗ್​ ಬಾಸ್​’ ರಿಯಾಲಿಟಿ ಶೋನಿಂದ ಸಖತ್​ ಜನಪ್ರಿಯತೆ ಸಿಕ್ಕಿತು.

ಟ್ರೋಫಿ ಗೆದ್ದ ಬೆನ್ನಲ್ಲೇ ಅವರಿಗೆ ಹಲವು ಅವಕಾಶಗಳು ಹರಿದುಬಂದವು.

ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆಯಾಗಬೇಕು, ಸ್ಥಳೀಯ ಭಾಷೆಗಳಲ್ಲ; ಭಾಷೆ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ಅನೇಕ ಸಿನಿಮಾಗಳಲ್ಲಿ ಮಂಜು ನಟಿಸುತ್ತಿದ್ದಾರೆ. ಈ ನಡುವೆ ಒಂದು ಹೊಸ ಜವಾಬ್ದಾರಿಯನ್ನು ಅವರು ಹೊತ್ತುಕೊಂಡಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ’  ಕಾರ್ಯಕ್ರಮಕ್ಕೆ ಮಂಜು ಪಾವಗಡ ನಿರೂಪಕ ಆಗಿದ್ದಾರೆ. ಒಂದು ಕಾಲದಲ್ಲಿ ಆಯಂಕರ್​ಗಳ ಬಗ್ಗೆ ಅವರಿಗೆ ಬೇರೆ ಭಾವನೆ ಇತ್ತು.

ಕುಣಿಗಲ್: 161 ಅಡಿ ಆಂಜನೇಯ ವಿಗ್ರಹ ಏ 10 ರಂದು ಪ್ರಧಾನಿಯಿಂದ ಲೋಕಾರ್ಪಣೆ

ಆದರೆ ಈಗ ಅವರೇ ಆಯಂಕರ್​ ಆಗಿ ಕೆಲಸ ಶುರು ಮಾಡಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಇಷ್ಟು ದಿನ ನಟನೆ ಮಾಡುತ್ತಿದ್ದ ಅವರನ್ನು ಈಗ ಜನರು ನಿರೂಪಕನಾಗಿಯೂ ನೋಡಬಹುದು. ಹೊಸ ಜರ್ನಿ ಆರಂಭಿಸಿರುವ ಅವರು ಹೆಚ್ಚು ಎಗ್ಸೈಟ್​ ಆಗಿದ್ದಾರೆ.ಸೃಜನ್ ಲೋಕೇಶ್ ಮತ್ತು ಹಿರಿಯ ನಟಿ ಶ್ರುತಿ ಬಗ್ಗೆಯೂ ಮಂಜು ಪಾವಗಡ ಮಾತನಾಡಿದ್ದಾರೆ. 

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ