ತುಮಕೂರು
ಆ. 15 ಸ್ವಾತಂತ್ರ್ಯ ದಿನಾಚರಣೆ ಯಂದು ಅಮಾನಿಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಗೆ ಚಾಲನೆ ನೀಡಲಿದ್ದು,
ಅಮಾನಿಕೆರೆ ಬೋಟ್ ರೈಡಿಂಗ್ ವ್ಯವಸ್ಥೆಯನ್ನು ಶುಕ್ರವಾರ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಪರಿಶೀಲಿಸಿದರು.ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ಉಪಸ್ಥಿತರಿದ್ದರು.
ಇನ್ನೆರಡು ದಿನಗಳ ಕಾಲ ಮಹಿಳೆಯರಿಗೆ ಉಚಿತ ಟ್ರಯಲ್ ರನ್ ಇರುವುದಾಗಿ ಡಾ. ಜಿ. ಪರಮೇಶ್ವರ ಘೋಷಿಸಿದ್ದಾರೆ.
![](https://prajapragathi.com/wp-content/uploads/2023/07/parameshwar.jpg)