ಲಂಚ: ವಾಣಿಜ್ಯ ತೆರಿಗೆ ಇಲಾಖೆ ಎಸಿ ಬಂಧನ
ಬೆಂಗಳೂರು: ಎಲೆಕ್ಟ್ರಿಕಲ್ ಮತ್ತು ಹಾರ್ಡ್ವೇರ್ ಉದ್ಯಮಿಯೊಬ್ಬರಿಗೆ ಸರಕು ಹಾಗೂ ಸೇವಾ ತೆರಿಗೆ (ಜಿಎಸ್ಟಿ) ನೋಂದಣಿ ಪ್ರಮಾಣಪತ್ರ ನೀಡಲು ₹ 3,000 ಲಂಚ ಪಡೆಯುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆ ಇಂದಿರಾನಗರ ಕಚೇರಿಯ ಸಹಾಯಕ ಆಯುಕ್ತೆ ಪ್ರಿಯಾಂಕಾ ಜಿ.ಸಿ.ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಬಂಧಿಸಿದೆ. ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್ ಮಂಜುನಾಥನಗರದ ಕಲ್ಕೆರೆ ನಿವಾಸಿಯೊಬ್ಬರು ಜಿಎಸ್ಟಿ ಪ್ರಮಾಣಪತ್ರ ಕೋರಿ ಅರ್ಜಿ ಸಲ್ಲಿಸಿದ್ದರು. ದಾಖಲೆಯಲ್ಲಿ ಅಂಚೆ ಪೆಟ್ಟಿಗೆ ಸಂಖ್ಯೆಯನ್ನು ಅರ್ಜಿಯಲ್ಲಿ ತಪ್ಪಾಗಿ … Continue reading ಲಂಚ: ವಾಣಿಜ್ಯ ತೆರಿಗೆ ಇಲಾಖೆ ಎಸಿ ಬಂಧನ
Copy and paste this URL into your WordPress site to embed
Copy and paste this code into your site to embed