ಅಗತ್ಯ ಸಾರಿಗೆ ಬಸ್ ವ್ಯವಸ್ಥೆಗೆ ಕ್ರಮ, ಸಮಯಕ್ಕೆ ಸರಿಯಾಗಿ ಬಸ್ ಸಂಚಾರ ಇಲ್ಲದಿರುವುದೆ ದುರಂತಕ್ಕೆ ಕಾರಣ

ತುಮಕೂರು: ರಾಜ್ಯದಲ್ಲಿ ಎಲ್ಲೆಲ್ಲಿ ಸಾರಿಗೆ ಬಸ್‍ಗಳ ಹೆಚ್ಚಿನ ಅಗತ್ಯ ಇದೆಯೋ ಅಂತಹ ಕಡೆಗಳಿಗೆ ಬಸ್ ವ್ಯವಸ್ಥೆ ಮಾಡಲು ಸರ್ಕಾರ ಬದ್ಧವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು. ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪಾವಗಡ ಬಸ್ ದುರಂತದ ಗಾಯಾಳುಗಳ ಆರೋಗ್ಯ, ಯೋಗ ಕ್ಷೇಮ ವಿಚಾರಿಸಿ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಮತ್ತೆ ಪಾವಗಡದಂತಹ ಬಸ್ ಅಪಘಾತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು, ಬಸ್ … Continue reading ಅಗತ್ಯ ಸಾರಿಗೆ ಬಸ್ ವ್ಯವಸ್ಥೆಗೆ ಕ್ರಮ, ಸಮಯಕ್ಕೆ ಸರಿಯಾಗಿ ಬಸ್ ಸಂಚಾರ ಇಲ್ಲದಿರುವುದೆ ದುರಂತಕ್ಕೆ ಕಾರಣ