ಅಪಘಾತ:ಗಾಯಾಳುಗಳ ಚಿಕಿತ್ಸೆ ವೆಚ್ಚ ಸರ್ಕಾರವೇ ಭರಿಸಲಿದೆ : ಗೃಹ ಸಚಿವ
ತುಮಕೂರು: ಪಾವಗಡ ತಾಲ್ಲೂಕು ಪಳವಳ್ಳಿ ಕಟ್ಟೆ ಕೆರೆಯ ಬಳಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ನೀಡಲು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಟಿ.ಎ. ವೀರಭದ್ರಯ್ಯ ಅವರಿಗೆ ಸೂಚನೆ ನೀಡಿದರು. ಅಪಘಾತದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿರುವ 19 ಮಂದಿಯ ಆರೋಗ್ಯ ವಿಚಾರಿಸಿ ಸಮಾಧಾನ ಹೇಳಿದ ನಂತರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸಂಭವಿಸಿದ ಬಸ್ … Continue reading ಅಪಘಾತ:ಗಾಯಾಳುಗಳ ಚಿಕಿತ್ಸೆ ವೆಚ್ಚ ಸರ್ಕಾರವೇ ಭರಿಸಲಿದೆ : ಗೃಹ ಸಚಿವ
Copy and paste this URL into your WordPress site to embed
Copy and paste this code into your site to embed