ಕನ್ನಡ ಸೇರಿ ಬಹುಭಾಷೆಗಳಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ವೈವಾಹಿಕ ಜೀವನ ಸುಖಮಯವಾಗಿರುವುದಿಲ್ಲ ಎಂದು ಆಂಧ್ರಪ್ರದೇಶದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ ನುಡಿದಿದ್ದಾರೆ.ರಶ್ಮಿಕಾ ಮಂದಣ್ಣ ವೈವಾಹಿಕ ಜೀವನ ಸುಖಮಯವಾಗಿರುವುದಿಲ್ಲ.ಮದುವೆ ನಂತರದಲ್ಲಿ ಡೈವೋರ್ಸ್ ಕೂಡ ಆಗಬಹುದು ಎಂದು ಹೇಳಿದ್ದಾರೆ.
ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಗೆಲುವು ? ಆರ್ ಸಿಬಿ – ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್
ಸಂದರ್ಶನವೊಂದರಲ್ಲಿ ವೇಣು ಸ್ವಾಮಿ ನೀಡಿದ ಹೇಳಿಕೆ ವೈರಲ್ ಆಗಿದೆ. ಎರಡು ವರ್ಷಗಳ ಹಿಂದೆ ಸಮಂತಾ ಮತ್ತು ನಾಗಚೈತನ್ಯ ಅವರ ವಿವಾಹ ವಿಚ್ಛೇದನದ ಬಗ್ಗೆ ವೇಣು ಸ್ವಾಮಿ ಭವಿಷ್ಯ ನುಡಿದಿದ್ದರು. ಇದಲ್ಲದೆ ಅವರು, ನಯನತಾರಾ, ಪ್ರಭಾಸ್, ಅನುಷ್ಕಾ ಶೆಟ್ಟಿ, ರಶ್ಮಿಕಾ ಮಂದಣ್ಣ ವೈವಾಹಿಕ ಜೀವನ ಸುಖಮಯವಾಗಿರುವುದಿಲ್ಲವೆಂದು ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ ಅವರಿಂದ ಈ ಹಿಂದೆ ತಾರಾ ದೇವಿ ಪೂಜೆ ಮಾಡಿಸಿದ್ದು, ಇದಾದ ಬಳಿಕ ಅದೃಷ್ಟ ಖುಲಾಯಿಸಿ ಹೆಚ್ಚಿನ ಅವಕಾಶಗಳು ಸಿಕ್ಕವು ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
