ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರವರು ಪ್ರಜಾಪ್ರಗತಿ ಯುಗಾದಿ ವಿಶೇಷಾಂಕ ಬಿಡುಗಡೆ ಮಾಡಿ ಶುಭಹಾರೈಸಿದರು

ಚಿತ್ರದುರ್ಗ: ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ, ಬೃಹನ್ಮಠದ ದಾವಣಗೆರೆ ಶಾಖಾಮಠದಬಸವ ಕೇಂದ್ರ ವಿರಕ್ತಮಠದ ಶ್ರೀ  ಬಸವಪ್ರಭು ಸ್ವಾಮಿಜಿಯವರು ಪ್ರಜಾಪ್ರಗತಿ ದಿನಪತ್ರಿಕೆಯ ಯುಗಾದಿ ವಿಶೇಷಾಂಕವನ್ನು ಬಿಡುಗಡೆ ಮಾಡಿ.ಶುಭಹಾರೈಸಿದರು. ಮೊದಲು ರಾಹುಲ್ ಗಾಂಧಿ, ನಂತರ ಅಮಿತ್ ಶಾ ಸಿದ್ದಗಂಗಾ ಮಠಕ್ಕೆ ಭೇಟಿ            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ Share via: Facebook WhatsApp Telegram Twitter More