ದೆಹಲಿ :
ಭೂಗತ ಪಾತಕಿ ಛೋಟಾ ರಾಜನ್, ನಗರ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಛೋಟಾ ರಾಜನ್ ಗೆ ಕೊರೊನಾ ಸೋಂಕು ದೃಧಪಟ್ಟ ಹಿನ್ನೆಲೆಯಲ್ಲಿ ಕಳೆದ ವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಛೋಟಾ ರಾಜನ್ ಸಾವನ್ನಪ್ಪಿರುವುದಾಗಿ ಏಮ್ಸ್ ಆಸ್ಪತ್ರೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/01/chota-rajan.gif)