ಮೇ 10 ರಂದು ಸಿಎಂ ಬದಲಾವಣೆಯಾಗುತ್ತದೆ; ಶಾಸಕ ಯತ್ನಾಳ್‌

ವಿಜಯಪುರ:  ಒಂದು ಕಡೆ ಚುನಾವಣೆ ಹತ್ತಿರಕ್ಕೆ ಬರುತ್ತಿದೆ. ಮತ್ತೊಂದು ಕಡೆ ರಾಜ್ಯ ಸಂಪುಟ ವಿಸ್ತರಣೆಗೆ ಕಸರತ್ತು ನಡೆಯುತ್ತಿದೆ. ಈ ನಡುವೆ ಸಿಎಂ ಬದಲಾವಣೆ ಬಗ್ಗೆ ಮಾತುಗಳು ಕೇಳಿ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಸಿಎಂ ಬದಲಾವಣೆ ಕುರಿತು ವರಿಷ್ಠರು ಚರ್ಚಿಸುತ್ತಿದ್ದಾರೆ. ಮೇ 10ರಂದು ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂದು ಹೇಳಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ … Continue reading ಮೇ 10 ರಂದು ಸಿಎಂ ಬದಲಾವಣೆಯಾಗುತ್ತದೆ; ಶಾಸಕ ಯತ್ನಾಳ್‌