ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿ ಬಹುಮಾನ ಗೆಲ್ಲಿ : ಸ್ಪೀಕರ್

ಬೆಂಗಳೂರು:

          ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ್ದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೌಜಲಗಿ ಮಹಾಂತೇಶ್, ಎಸ್ ಸುರೇಶ್ ಕುಮಾರ್, ಪ್ರದೀಪ್ ಈಶ್ವರ್, ಎಸ್ ಆರ್ ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಶಿವಲಿಂಗೇಗೌಡ ಸೇರಿದಂತೆ ಇತರ ಶಾಸಕರ ಹೆಸರು ಓದಿದ ಸ್ಪೀಕರ್ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

       ಈ ವೇಳೆ ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ನೀಡಲಾಗುವುದು ಎಂದು ಸ್ಪೀಕರ್ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link