ತುಮಕೂರು :ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ತುಮಕೂರು:

    ಬಿಜೆಪಿ ಮುಖಂಡ ನರಸೇಗೌಡರು, ಜೆಡಿಎಸ್ ಮುಖಂಡ ದಯಾನಂದಗೌಡರು(ದೀಪು) ಸೇರಿ ನೂರಾರು ಮುಖಂಡರನ್ನು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.ಡಾ.ಜಿ.ಪರಮೇಶ್ವರ್ ರವರು, ಎಸ್.ಪಿ.ಮುದ್ದಹನುಮೇಗೌಡ ಅವರು ಪಕ್ಷದ ಭಾವುಟ ನೀಡಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap