ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿಂದೆಯೂ `ಮಹಾನಾಯಕ’ ಭಾಗಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

ಬೆಳಗಾವಿ :

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಹಾನಾಯಕನ ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸಿಡಿ ತಯಾರಿಸಿದ ಮಹಾನಾಯಕ ಸಂತೋಷ್ ಆತ್ಮಹತ್ಯೆ ಕೇಸ್ ನಲ್ಲೂ ಭಾಗಿಯಾಗಿದ್ದಾರೆ.

ಷಡ್ಯಂತ್ರ ನಡೆಸಿ ಸಚಿವ. ಕೆ.ಎಸ್.ಈಶ್ವರಪ್ಪ ವಿರುದ್ಧ ಆರೋಪ ಮಾಡಲಾಗುತ್ತಿದೆ. ಸಂತೋಷ್ ಆತ್ಮಹತ್ಯೆ ಹಿಂದೆಯೂ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

IPL 2022 : ಯಾರೇ ಗೆದ್ರು, ಯಾರೇ ಸೋತ್ರು ಲೆಕ್ಕಕ್ಕಿಲ್ಲ: ರಾಜಸ್ಥಾನ್ ರಾಯಲ್ಸ್ ತಂಡವೇ ಟಾಪ್

ಇನ್ನು ಕೆ.ಎಸ್.ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ಷಡ್ಯಂತ್ರ ಮಾಡಿ ಈಶ್ವರಪ್ಪ ವಿರುದ್ಧ ಪಿತೂರಿ ನಡೆಸಲಾಗಿದೆ. ಸಂತೋಷ್ ಆತ್ಮಹತ್ಯೆ ಪ್ರಕರಣ ಮತ್ತು ಸಿಡಿ ಪ್ರಕರಣ ಸಿಬಿಐ ತನಿಖೆಯಾಗಲಿ. ಸಿಬಿಐ ತನಿಖೆ ಮುಗಿಯುವವರೆಗೂ ಸಚಿವ ಕೆ.ಎಸ್. ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಹೇಳಿದ್ದಾರೆ.

“ಇನ್ನೂ ನಿಮ್ಗೆ ಅವಕಾಶವಿದೆ, ನಮ್ಮ ಭವಿಷ್ಯ ಹಾಳಾಗದಂತೆ ಕಾಪಾಡಿ” : ಸಿಎಂ ಬಳಿ ಹೈಕೋರ್ಟ್ ಮೆಟ್ಟಿಲೇರಿದ್ದ ಮುಸ್ಲಿಂ ವಿದ್ಯಾರ್ಥಿನಿ ಮನವಿ

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link