ಪ್ರಚೋದನಕಾರಿ ಹೇಳಿಕೆ ನೀಡಿದ ಸ್ವಾಮಿಜಿ….!

ದಾವಣಗೆರೆ 

      ನಗರದ ಶಿವಯೋಗಿ ಮಂದಿರದಲ್ಲಿ ಹಡಪದ ಅಪ್ಪಣ್ಣಶ್ರೀ ಕಾರ್ಯಕ್ರಮದಲ್ಲಿ ಶ್ರೀಗಳು ಬಸ್ಸಿಗೆ ಕಲ್ಲು ಹೊಡೆಯಬೇಕು ಆಗ ಮಾತ್ರ ಸೌಲಭ್ಯಗಳು ಸಿಗುತ್ತವೆ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.ಲಿಂಗಾಯತ ಹಡಪದ ಅಂತ ಇದ್ದರೆ ಮೀಸಲಾತಿ 3ಬಿ ಯಲ್ಲಿ ಸಿಗುತ್ತದೆ. ಹಿಂದೂ ಹಡಪದ ಅಂತ ಇದ್ದರೆ ಮೀಸಲಾತಿ 2ಎ ನಲ್ಲಿ ಸಿಗುತ್ತದೆ. ಆದರೆ ನಮ್ಮ ದಾಖಲಾತಿಗಳು ಲಿಂಗಾಯತ ಹಡಪದ ಎಂದೆ ಇವೆ. ಹೀಗಾಗಿ ಹಡಪದ ಸಮಾಜ ಮೀಸಲಾತಿಯಿಂದ ವಂಚಿತವಾಗಿದ ಎಂದರು.

    ಇದಕ್ಕಾಗಿ ನಾವೆಲ್ಲರೂ ಹೋರಾಟ ಮಾಡಬೇಕು, ಎಲ್ಲರೂ ಸಂಘಟಿತರಾಗಬೇಕು ಎಂದು ದಾವಣಗೆರೆಯಲ್ಲಿ ಅನ್ನದಾನಿ ಬಸವಪ್ರಿಯ ಹಡಪದ ಅಪ್ಪಣ್ಣ ಶ್ರೀ ಈ ಕುರಿತು ಹೇಳಿಕೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap