ಉಡುಪಿಯಲ್ಲಿ ಸಿಲಿಂಡರ್ ಸ್ಫೋಟ! ಇಬ್ಬರು ದುರ್ಮರಣ ಓರ್ವನಿಗೆ ಗಂಭೀರ ಗಾಯ

ಉಡುಪಿ:

ಪೊಲೀಸರಿಂದಲೇ ರಕ್ತಚಂದನ ತುಂಡು ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿ ಇನ್ಸ್​ಪೆಕ್ಟರ್​ ಮತ್ತು ಇಬ್ಬರು ಪಿಎಸ್‌ಐ ಗಳಿಗೆ ಸಂಕಷ್ಟ ಎದುರಾಗಿದೆ. ಆರೋಪಿಗಳು ಕಳೆದ ಅಕ್ಟೋಬರ್ನಲ್ಲಿ ಬೆಳ್ತಂಗಡಿ ಸಮೀಪ ವೆನೂರು ಅರಣ್ಯ ಬಳಿ ಸಾಗಿಸುತ್ತಿದ್ದರು.ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕಾಪು ತಾಲೂಕಿನ ಫಕೀರನಕಟ್ಟೆಯಲ್ಲಿ ನಡೆದಿದೆ.

ಅಪಘಾತ:ಗಾಯಾಳುಗಳ ಚಿಕಿತ್ಸೆ ವೆಚ್ಚ

ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ರಜಾಕ್ ಮಲ್ಲಾರ್, ರಜಬ್ ಚಂದ್ರನಗರ ಮೃತ ದುರ್ದೈವಿಗಳು. ಅಗ್ನಿಶಾಮಕ ದಳ ಸಿಬ್ಬಂದಿಬೆಂಕಿನಂದಿಸುವ ಕಾರ್ಯ ಮಾಡುತ್ತಿದೆ. ಇನ್ನು ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap