ಉಡುಪಿಯಲ್ಲಿ ಸಿಲಿಂಡರ್ ಸ್ಫೋಟ! ಇಬ್ಬರು ದುರ್ಮರಣ ಓರ್ವನಿಗೆ ಗಂಭೀರ ಗಾಯ

ಉಡುಪಿ: ಪೊಲೀಸರಿಂದಲೇ ರಕ್ತಚಂದನ ತುಂಡು ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿ ಇನ್ಸ್​ಪೆಕ್ಟರ್​ ಮತ್ತು ಇಬ್ಬರು ಪಿಎಸ್‌ಐ ಗಳಿಗೆ ಸಂಕಷ್ಟ ಎದುರಾಗಿದೆ. ಆರೋಪಿಗಳು ಕಳೆದ ಅಕ್ಟೋಬರ್ನಲ್ಲಿ ಬೆಳ್ತಂಗಡಿ ಸಮೀಪ ವೆನೂರು ಅರಣ್ಯ ಬಳಿ ಸಾಗಿಸುತ್ತಿದ್ದರು.ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕಾಪು ತಾಲೂಕಿನ ಫಕೀರನಕಟ್ಟೆಯಲ್ಲಿ ನಡೆದಿದೆ. ಅಪಘಾತ:ಗಾಯಾಳುಗಳ ಚಿಕಿತ್ಸೆ ವೆಚ್ಚ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ರಜಾಕ್ ಮಲ್ಲಾರ್, ರಜಬ್ ಚಂದ್ರನಗರ ಮೃತ ದುರ್ದೈವಿಗಳು. ಅಗ್ನಿಶಾಮಕ ದಳ ಸಿಬ್ಬಂದಿಬೆಂಕಿನಂದಿಸುವ ಕಾರ್ಯ ಮಾಡುತ್ತಿದೆ. ಇನ್ನು ಸಿಲಿಂಡರ್ … Continue reading ಉಡುಪಿಯಲ್ಲಿ ಸಿಲಿಂಡರ್ ಸ್ಫೋಟ! ಇಬ್ಬರು ದುರ್ಮರಣ ಓರ್ವನಿಗೆ ಗಂಭೀರ ಗಾಯ