ಬೆಂಗಳೂರು: “ಡಿ. ಕೆ. ಶಿವಕುಮಾರ್ ಅವರ ರಾಜಕೀಯ ಕ್ರಿಯಾಶೀಲತೆ ಮತ್ತು ಅಭಿವೃದ್ಧಿ ಆಡಳಿತ: ಒಂದು ವಿಶ್ಲೇಷಣೆ” ವಿಷಯದಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಪಿ.ಎಚ್ಡಿ ಪದವಿ ಪಡೆದಿರುವ ವೈ. ಎನ್. ರಮ್ಯಾ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಪದವಿ ಪ್ರಮಾಣ ಪತ್ರ ತೋರಿಸಿದರು. ‘SSLC ಪರೀಕ್ಷೆ’ಯಲ್ಲಿಯೂ ‘ಹಿಜಾಬ್ ಸಂಘರ್ಷ’: ವಿದ್ಯಾರ್ಥಿಗಳು ಮನೆಗೆ ವಾಪಾಸ್, ಮರಳಿ ಕರೆತಂದ ಪೋಷಕರು ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ … Continue reading ಡಿ. ಕೆ. ಶಿವಕುಮಾರ್ ಅವರ ರಾಜಕೀಯ ಕ್ರಿಯಾಶೀಲತೆ ಮತ್ತು ಅಭಿವೃದ್ಧಿ ಆಡಳಿತ : ಒಂದು ವಿಶ್ಲೇಷಣೆ ,ವಿಷಯದಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಪಿ.ಎಚ್ಡಿ ಪದವಿ ಪಡೆದಿರುವ ವೈ. ಎನ್. ರಮ್ಯಾ
Copy and paste this URL into your WordPress site to embed
Copy and paste this code into your site to embed