ಹುಬ್ಬಳ್ಳಿ:
ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಟಿಕೆಟ್ ಪಡೆಯಲು ಶತಾಯ ಗತಾಯ ಪ್ರಯತ್ನಿಸುತ್ತಿರುವ ಜಗದೀಶ್ ಶೆಟ್ಟರ್, ಇದೀಗ ಬಿಜೆಪಿ ಹೈಕಮಾಂಡ್ಗೆ ಡೆಡ್ಲೈನ್ ಕೊಟ್ಟಿದ್ದಾರೆ. ಇನ್ನೆರಡು ದಿನದೊಳಗೆ ತಿಳಿಸಬೇಕು ಎಂದು ತಾಕೀತು ಮಾಡಿದ್ದಾರೆ.
ಬೆಳಗ್ಗೆ 11 ಗಂಟೆವರೆಗೂ ಶೆಟ್ಟರ್ ಡೆಡ್ಲೈನ್ ಕೊಟ್ಟಿದ್ದರು. ನಾನು ಅಭಿಮಾನಿಗಳ ಸಭೆ ಮಾಡಿ ಅಂತೀಮ ತೀರ್ಮಾನ ಕೈಗೊಳ್ಳುವೆ ಎಂದಿದ್ದರು. ಮುಂದೆ ಏನ್ ಮಾಡಬೇಕು ಅಂತ ನಿರ್ಧಾರ ಮಾಡುತ್ತೀನಿ ಎಂದಿದ್ದಾರೆ.
![](https://prajapragathi.com/wp-content/uploads/2023/04/jagadeesh-shettar.jpg)