ಲಿಂಗಾಯಿತ, ಬ್ರಾಹ್ಮಣ, ದಲಿತರ ಇತಿಹಾಸ ಕುರಿತು ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೆಂಗಳೂರು: ಬೆಂಗಳೂರು,ಮಾ.29- ಬ್ರಾಹ್ಮಣರು, ಲಿಂಗಾಯಿತರು ಮತ್ತು ದಲಿತರ ಇತಿಹಾಸ ಕುರಿತಂತೆ ವಿಧಾನಸಭೆಯಲ್ಲಿಂದು ಬಿಸಿಬಿಸಿ ಚರ್ಚೆ ನಡೆಯಿತು. ಕೃಷಿ ಇಲಾಖೆಯ ಬೇಡಿಕೆ ಮೇಲಿನ ಚರ್ಚೆ ಸಂದರ್ಭದಲ್ಲಿ ಸಚಿವ ಬಿ.ಸಿ.ಪಾಟೀಲ್ ಅವರು, ರಾಜ್ಯ ಸರ್ಕಾರ ಯಂತ್ರೋಪಕರಣಗಳು, ಟ್ರ್ಯಾಕ್ಟರ್, ಡೀಸೆಲ್ ಖರೀದಿಗೆ ಸಬ್ಸಿಡಿ ನೀಡುತ್ತದೆ. ಆದರೆ ನಾಡಗೌಡ ಅವರಂತಹ ಜಮೀನುದಾರರು ಈ ಸಬ್ಸಿಡಿ ಹಣ ದುರುಪಯೋಗವಾಗುತ್ತದೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎನ್ನುತ್ತಾರೆ ಎಂದಿದ್ದು ಚರ್ಚೆಗೆ ಗ್ರಾಸವಾಯಿತು. ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಭಾರತ ಭೇಟಿ ಮುಂದೂಡಿಕೆ ರೈತರಿಗೆ ನೀಡುವ ಒಂದೊಂದು ರೂಪಾಯಿ … Continue reading ಲಿಂಗಾಯಿತ, ಬ್ರಾಹ್ಮಣ, ದಲಿತರ ಇತಿಹಾಸ ಕುರಿತು ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
Copy and paste this URL into your WordPress site to embed
Copy and paste this code into your site to embed