ಲಿಂಗಾಯಿತ, ಬ್ರಾಹ್ಮಣ, ದಲಿತರ ಇತಿಹಾಸ ಕುರಿತು ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ

ಬೆಂಗಳೂರು: ಬೆಂಗಳೂರು,ಮಾ.29- ಬ್ರಾಹ್ಮಣರು, ಲಿಂಗಾಯಿತರು ಮತ್ತು ದಲಿತರ ಇತಿಹಾಸ ಕುರಿತಂತೆ ವಿಧಾನಸಭೆಯಲ್ಲಿಂದು ಬಿಸಿಬಿಸಿ ಚರ್ಚೆ ನಡೆಯಿತು. ಕೃಷಿ ಇಲಾಖೆಯ ಬೇಡಿಕೆ ಮೇಲಿನ ಚರ್ಚೆ ಸಂದರ್ಭದಲ್ಲಿ ಸಚಿವ ಬಿ.ಸಿ.ಪಾಟೀಲ್ ಅವರು, ರಾಜ್ಯ ಸರ್ಕಾರ ಯಂತ್ರೋಪಕರಣಗಳು, ಟ್ರ್ಯಾಕ್ಟರ್, ಡೀಸೆಲ್ ಖರೀದಿಗೆ ಸಬ್ಸಿಡಿ ನೀಡುತ್ತದೆ. ಆದರೆ ನಾಡಗೌಡ ಅವರಂತಹ ಜಮೀನುದಾರರು ಈ ಸಬ್ಸಿಡಿ ಹಣ ದುರುಪಯೋಗವಾಗುತ್ತದೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎನ್ನುತ್ತಾರೆ ಎಂದಿದ್ದು ಚರ್ಚೆಗೆ ಗ್ರಾಸವಾಯಿತು. ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಭಾರತ ಭೇಟಿ ಮುಂದೂಡಿಕೆ ರೈತರಿಗೆ ನೀಡುವ ಒಂದೊಂದು ರೂಪಾಯಿ … Continue reading ಲಿಂಗಾಯಿತ, ಬ್ರಾಹ್ಮಣ, ದಲಿತರ ಇತಿಹಾಸ ಕುರಿತು ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ