ಹಿಂದು ದೇವಸ್ಥಾನಕ್ಕೆ ದಲಿತರನ್ನು ಪೂಜೆ ಮಾಡಲು ಬಿಡುತ್ತೀರಾ..?? – ಮಾಜಿ ಸಿಎಂ ಹೆಚ್‌ಡಿಕೆ ಪ್ರಶ್ನೆ

ಬೆಂಗಳೂರು: ಹೊಟ್ಟೆಗೆ ತಿನ್ನೊಕೆ ಏನೂ ಕೊಡಬೇಡಿ ಹೊಟ್ಟೆಗೆ ತಣ್ಣಿರ್ ಬಟ್ಟೆ ಹಾಕೋ ಕೆಲಸ ಮಾಡಬೇಡಿ. ಹಿಂದು ದೇವಸ್ಥಾನಕ್ಕೆ ದಲಿತರನ್ನು ಪೂಜೆ ಮಾಡಲು ಬಿಡುತ್ತೀರ.. ?? ದೇವಸ್ಥಾನ ಕಟ್ಟುವರು ಓಬಿಸಿ , ದಲಿರು, ದೇವಸ್ಥಾನದ ಒಳಗೆ ಕೂತುಕೊಂಡು ಆಸ್ತಿ ಹೊಡೆಯುವವರು ನೀವುಗಳು. ನೀವು ಮಜಾ ಮಾಡುವವರು. ಯಾರೂ ಶಾಶ್ವತವಲ್ಲ. ಹಿಂದೂ ಯುವಕರಲ್ಲಿ ಕೈಮುಗಿದು ಕೇಳುತ್ತೇನೆ, ಕರ್ನಾಟಕ ಶಾಂತಿಯ ತೋಟ ಹಾಳು ಮಾಡಬೇಡಿ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ  ಹಲಾಲ್ ಮಾಂಸ ಖರೀದಿಸಬೇಡಿ ಎಂದವರ ವಿರುದ್ಧ ಕಿಡಿಕಾರಿದ್ದಾರೆ. … Continue reading ಹಿಂದು ದೇವಸ್ಥಾನಕ್ಕೆ ದಲಿತರನ್ನು ಪೂಜೆ ಮಾಡಲು ಬಿಡುತ್ತೀರಾ..?? – ಮಾಜಿ ಸಿಎಂ ಹೆಚ್‌ಡಿಕೆ ಪ್ರಶ್ನೆ