ಐಎಎಸ್ ಅಧಿಕಾರಿ ಮೇಲೆ ವರದಕ್ಷಿಣೆ ಕೇಸ್ ದಾಖಲು

ಬೆಂಗಳೂರು:

     ರಾಜ್ಯದ ಐಎಎಸ್ ಅಧಿಕಾರಿ ಡಾ. ಆಕಾಶ್ ಅವರ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ್ದಾರೆ.

    ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಡಾ. ಆಕಾಶ್ ಅವರ ವಿರುದ್ಧ ಅವರ ಪತ್ನಿ ವಂದನಾ ಅವರು ಬೆಂಗಳೂರಿನ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

     ನಿವೃತ್ತ ಡಿಐಜಿ ಪುತ್ರಿಯಾಗಿರುವ ವಂದನಾ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅವರ ಪತಿ ಆಕಾಶ್, ಅವರ ತಂದೆ, ತಾಯಿ ಮತ್ತು ಸಹೋದರನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ

 

Recent Articles

spot_img

Related Stories

Share via
Copy link
Powered by Social Snap