ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಗುರುವಂದನೆಗೆ ಕ್ಷಣಗಣನೆ

ತುಮಕೂರು:           ಕೇಂದ್ರ ಗೃಹ ಸಚಿವರ ಆಗಮನದ ಹಿನ್ನೆಲೆಯಲ್ಲಿ ನಗರ, ಮಠದ ಸುತ್ತ ಬಿಗಿ ಭದ್ರತೆ ಸಿದ್ಧಗಂಗಾ ಮಠದ ಗೋಸಲ ಸಿದ್ದೇಶ್ವರ ವೇದಿಕೆ ಯಲ್ಲಿ ತ್ರಿವಿಧ ದಾಸೋಹಿ ಕರ್ನಾಟಕ ರತ್ನ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಗುರುವಂದನೆಗೆ ಕ್ಷಣಗಣನೆ ಶುರುವಾಗಿದ್ದು, ಸಹಸ್ರಾರು ಭಕ್ತ ಸಮೂಹ ಬರಗೂರು ಚರ ಮೂರ್ತಿಗಳು ಗುರುವಂದನೆ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ, ಸಿಎಂ ಸೇರಿ ಗಣ್ಯಾತಿಗಣ್ಯರು ಆಗಮನದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ … Continue reading  ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಗುರುವಂದನೆಗೆ ಕ್ಷಣಗಣನೆ