ಅಪ್ಪಾಜಿ ತೀರಿಕೊಂಡು 16 ವರ್ಷಗಳಾದರೂ ಅಭಿಮಾನಿಗಳ ಪ್ರೀತಿ, ವಿಶ್ವಾಸ ಜೀವಂತ, ಡಾ ರಾಜ್ ಕುಮಾರ್ 16ನೇ ಪುಣ್ಯತಿಥಿ

ಬೆಂಗಳೂರು:  ಇಂದು ಮಂಗಳವಾರ(ಏಪ್ರಿಲ್ 12) ಕನ್ನಡದ ವರನಟ, ನಟ ಸಾರ್ವಭೌಮ, ಅಭಿಮಾನಿಗಳ ಪ್ರೀತಿಯ ಅಣ್ಣಾವ್ರು ಡಾ ರಾಜ್ ಕುಮಾರ್ ಅವರ ಪುಣ್ಯತಿಥಿ. ಕನ್ನಡಿಗರನ್ನು ಅವರು ಅಗಲಿ ಇಂದಿಗೆ 16 ವರ್ಷಗಳಾಗಿವೆ.ಅವರು ನಟಿಸಿದ ಚಿತ್ರಗಳು, ಅವರ ಆದರ್ಶ ಗುಣಗಳು, ಸಮಾಜಮುಖಿ ಕೆಲಸಗಳು ಮಾತ್ರ ಜೀವಂತವಾಗಿವೆ. ಇಂದಿಗೂ ಅವರ ಹೆಸರಿನಲ್ಲಿ ಅನ್ನದಾನ, ರಕ್ತದಾನ, ಉಚಿತ ಆರೋಗ್ಯ ತಪಾಸಣೆ, ನೇತ್ರದಾನ ಹೀಗೆ ಹತ್ತಾರು ಸಮಾಜಮುಖಿ ಕೆಲಸ ಕಾರ್ಯಗಳು ನೆರವೇರುತ್ತಿವೆ.ಇಂದು ಬೆಳಗ್ಗೆಯೇ ಡಾ ರಾಜ್ ಕುಮಾರ್ ಕುಟುಂಬಸ್ಥರು ಕಂಠೀವರ ಸ್ಟುಡಿಯೊ ಬಳಿ ಆಗಮಿಸಿ … Continue reading ಅಪ್ಪಾಜಿ ತೀರಿಕೊಂಡು 16 ವರ್ಷಗಳಾದರೂ ಅಭಿಮಾನಿಗಳ ಪ್ರೀತಿ, ವಿಶ್ವಾಸ ಜೀವಂತ, ಡಾ ರಾಜ್ ಕುಮಾರ್ 16ನೇ ಪುಣ್ಯತಿಥಿ