ಅಂಬುಲೆನ್ಸ್ ಸಿಗದೆ ಬೈಕ್ ನಲ್ಲೇ ಪುತ್ರನ ಶವವನ್ನು ಮನೆಗೆ ಕೊಂಡೊಯ್ದ ತಂದೆ; ಆಂಧ್ರದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ

ಆಂಧ್ರಪ್ರದೇಶ: ದೇಶದಲ್ಲಿ ಮಾನವೀಯತೆಯ ಸರಪಳಿ ದಿನೇದಿನೇ ಕಳಚುತ್ತಾ ಸಾಗುತ್ತಿದೆ ಎಂದೆನಿಸುತ್ತಿದೆ. ಆಂಧ್ರಪ್ರದೇಶದಲ್ಲಿ ಮಗುವಿನ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.ಅಂಬುಲೆನ್ಸ್ ಚಾಲಕ ಬಾಲಕನ ಶವವನ್ನು ಮನೆಗೆ ಸಾಗಿಸಲು ಸಹಾಯ ಮಾಡಲು ನಿರಾಕರಿಸಿದ್ದರಿಂದ, ತಂದೆಯೊಬ್ಬರು ತನ್ನ ಮಗನ ಮೃತದೇಹವನ್ನು ಬೈಕ್‌ ಮುಖಾಂತರ ಸಾಗಿಸಿದ್ದಾರೆ.ನೆಲ್ಲೂರು ಜಿಲ್ಲೆಯ ಸಂಗಮ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸಿಹಿ ಸುದ್ದಿ: ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸರ್ಕಾರ ಚಿಂತನೆ ಶ್ರೀರಾಮ್ ಎಂಬ ಬಾಲಕ ಕಾಲುವೆಯಲ್ಲಿ ಮುಳುಗಿದ್ದಾನೆ. ಕೂಡಲೇ ಆತನ … Continue reading ಅಂಬುಲೆನ್ಸ್ ಸಿಗದೆ ಬೈಕ್ ನಲ್ಲೇ ಪುತ್ರನ ಶವವನ್ನು ಮನೆಗೆ ಕೊಂಡೊಯ್ದ ತಂದೆ; ಆಂಧ್ರದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ